ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕ್ ವತಿಯಿಂದ ಕೆ. ರಘುನಂದನ್ ಬಲ್ಲಾಳ್‌ರವರ ಬೀಳ್ಕೊಡುಗೆ ಸಮಾರಂಭ

ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕ್‌ನಲ್ಲಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತಿಗೊಂಡ ಶ್ರೀ ಕೆ. ರಘುನಂದನ್ ಬಲ್ಲಾಳ್‌ರವರ ಬೀಳ್ಕೊಡುಗೆ ಸಮಾರಂಭದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಎಚ್. ಜಯಪ್ರಕಾಶ್ ಕೆದ್ಲಾಯ ರವರು ಶ್ರೀ ಕೆ. ರಘುನಂದನ್ ಬಲ್ಲಾಳ್ ಮತ್ತು ಶ್ರೀಮತಿ ವೀಣಾ ಬಲ್ಲಾಳ್ ದಂಪತಿಗಳನ್ನು ಸನ್ಮಾನಿಸಿದರು.
ಉಪಾಧ್ಯಕ್ಷ ಶ್ರೀ ಪಿ. ರಾಘವೇಂದ್ರ ಭಟ್, ನಿರ್ದೇಶಕ ಶ್ರೀ ಪಿ.ಎನ್. ರವೀಂದ್ರ ರಾವ್, ಶ್ರೀ ಜಗನ್ನಾಥ್ ಜಿ., ಶ್ರೀ ಭಾಸ್ಕರ್ ರಾವ್ ಕಿದಿಯೂರು, ಶ್ರೀ ಎನ್. ಸೂರ್ಯ ಪ್ರಕಾಶ್ ರಾವ್, ಎನ್. ಪ್ರಹ್ಲಾದ್ ಬಲ್ಲಾಳ್, ಮನೋರಮಾ ಎಸ್.,  ರೂಪಾ ಮೋಹನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಎಸ್. ಕುಮಾರಸ್ವಾಮಿ ಉಡುಪ, ಮುಖ್ಯ ಸಲಹೆಗಾರ ಶ್ರೀ ಬಿ. ರಂಗನಾಥ ಸಾಮಗ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply