ಅ.31 ರಂದು ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ರುದ್ರಯಾಗ

ಶ್ರೀ  ಮಹಾಲಿಂಗೇಶ್ವರ ದೇವಸ್ಥಾನ ಬನ್ನಂಜೆ ಉಡುಪಿ, ಲೋಕಕಲ್ಯಾಣರ್ಥವಾಗಿ ಶ್ರೀ ದೇವರ ಸನ್ನಿಧಿಯಲ್ಲಿ ದಿನಾಂಕ  31 -10-  ಸೋಮವಾರ ದೇವಳದ ತಂತ್ರಿಗಳಾದ ಶ್ರೀನಿವಾಸ ತಂತ್ರಿ ಗಳ ನೇತೃತ್ವದಲ್ಲಿ ಶತ ರುದ್ರಾಭಿಷೇಕ, ನವಕ ಪ್ರಧಾನ ಪೂರ್ವಕ ರುದ್ರ ಯಾಗ ನೆಡೆಯಲಿದೆ.

ಬೆಳ್ಳಿಗೆ  8 ಕ್ಕೆ  ಸಾಮೂಹಿಕ ಪ್ರಾಥನೆ, 11ಕ್ಕೆ ಪೂರ್ಣಾಹುತಿ, ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ  ನೆಡೆಯಲಿದೆ ಎಂದು ದೇವಳದ ಅಧ್ಯಕ್ಷರು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply