ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬನ್ನಂಜೆ ಉಡುಪಿ, ಲೋಕಕಲ್ಯಾಣರ್ಥವಾಗಿ ಶ್ರೀ ದೇವರ ಸನ್ನಿಧಿಯಲ್ಲಿ ದಿನಾಂಕ 31 -10- ಸೋಮವಾರ ದೇವಳದ ತಂತ್ರಿಗಳಾದ ಶ್ರೀನಿವಾಸ ತಂತ್ರಿ ಗಳ ನೇತೃತ್ವದಲ್ಲಿ ಶತ ರುದ್ರಾಭಿಷೇಕ, ನವಕ ಪ್ರಧಾನ ಪೂರ್ವಕ ರುದ್ರ ಯಾಗ ನೆಡೆಯಲಿದೆ.
ಬೆಳ್ಳಿಗೆ 8 ಕ್ಕೆ ಸಾಮೂಹಿಕ ಪ್ರಾಥನೆ, 11ಕ್ಕೆ ಪೂರ್ಣಾಹುತಿ, ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ನೆಡೆಯಲಿದೆ ಎಂದು ದೇವಳದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.