ನೀರಿನ ಸಂರಕ್ಷಣೆ ಕುರಿತು ಬಾನುಲಿ ಪ್ರಸಾರ

ರೇಡಿಯೊ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ, -ದೇಸಿ ಸೊಗಡು, ಸಮುದಾಯ ಬಾನುಲಿ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ  “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ದಶಂಬರ್ ತಿಂಗಳ ದಿನಾಂಕ 23 ರಂದು ಶುಕ್ರವಾರ ರಾಷ್ಟ್ರೀಯ ರೈತ ದಿನ ದ ಅಂಗವಾಗಿ ಸಂಜೆ 6 ಗಂಟೆಗೆ ಕೃಷಿಯಲ್ಲಿ ನೀರಿನ ಸಂರಕ್ಷಣೆ ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ.

ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿ ಡಾ.ಜಯಪ್ರಕಾಶ್ ಆರ್ ಪಾಲ್ಗೊಳ್ಳಲಿದ್ದಾರೆ
ದಶಂಬರ್ 24ರಂದು ಮಧ್ಯಾಹ್ನ 2ಗಂಟೆಗೆ ಇದರ ಮರುಪ್ರಸಾರವಿರುವುದು.

 
 
 
 
 
 
 
 
 
 
 

Leave a Reply