ಬಸ್ತಿ ವಾಮನ್ ಶೆಣೈ ನಿಧನ

ಕೊಂಕಣಿ ಸಾಹಿತ್ಯ ಲೋಕದ ದಿಗ್ಗಜ, ಅಪ್ರತಿಮ ಸಂಘಟಕ, ವಿಶ್ವ ಕೊಂಕಣಿ ಪ್ರತಿಷ್ಠಾನದ ಸಂಸ್ಥಾಪಕ ಹಾಗೂ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಬಸ್ತಿ ವಾಮನ್ ಶೆಣೈ (೮೮ವ. )ಇಂದು ನಿಧನರಾದರು. 
 
ಬಸ್ತಿ ವಾಮನ್ ಶೆಣೈಯವರ ನಿಧನ ಕೊಂಕಣಿ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವೆನಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಂತಾಪ ವ್ಯಕ್ತ ಪಡಿಸಿದ್ದಾರೆ.  
 
 
 
 
 
 
 
 
 
 
 

Leave a Reply