ನಿಕಟಪೂರ್ವ ಶಾಸಕ ಕೆ. ರಘುಪತಿ ಭಟ್ ಕೆ ಎಂ ಸಿ ಸಮೂಹ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಭೇಟಿ

ಕರ್ನಾಟಕ ವಿಧಾನಪರಿಷತ್ ಚುನಾವಣೆ – 2024 ನೈರುತ್ಯ ಪದವೀಧರ ಕ್ಷೇತ್ರ. ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರಕ್ಕೆ 2024ರಲ್ಲಿ ಚುನಾವಣೆ ನಡೆಯಲಿದ್ದು, ಈ ಸಂಬಂಧ ಉಡುಪಿಯ ನಿಕಟಪೂರ್ವ ಶಾಸಕ ಕೆ. ರಘುಪತಿ ಭಟ್ ಕೆ ಎಂ ಸಿ ಸಮೂಹ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಭೇಟಿಯಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡುವ ಕುರಿತು ವಿನಂತಿಸಿದರು.

 ಈ ಸಂದರ್ಭದಲ್ಲಿ ನೋಂದಣಿ ಅಭಿಯಾನದ ಸಂಚಾಲಕರಾದ ದಿನಕರ್ ಪೂಜಾರಿ, ಪ್ರಕಾಶ್ ಕುಕ್ಕೆಹಳ್ಳಿ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply