ಶ್ರೀಕೃಷ್ಣ ಮಠಕ್ಕೆ ಬಿ.ಜೆ.ಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಮತ್ತು ಕರ್ನಾಟಕ ಸರಕಾರದ ಉಪಮುಖ್ಯಮಂತ್ರಿಗಳಾದ ಡಾ.ಅಶ್ವತ್ಥನಾರಾಯಣ ಭೇಟಿ

ಶ್ರೀಕೃಷ್ಣ ಮಠಕ್ಕೆ ಬಿ.ಜೆ.ಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಕರ್ನಾಟಕ ಸರಕಾರದ ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ರವರು ಭೇಟಿ ನೀಡಿ,ದೇವರ ದರ್ಶನ ಪಡೆದು ಪರ್ಯಾಯ ಅದಮಾರು  ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು.ಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ಕೆ.ರಘುಪತಿ ಭಟ್, ಪಕ್ಷದ ಪದಾಧಿಕಾರಿಗಳು, ವ್ಯವಸ್ಥಾಪಕ ಗೋವಿಂದ್ರಾಜ್, ಪಿ.ಆರ್.ಓ ಶ್ರೀಶ ಕಡೆಕಾರ್ ಮೊದಲಾದವರು ಉಪಸ್ಥಿತರಿದ್ದರು. 

 
 
 
 
 
 
 
 
 
 
 

Leave a Reply