ಯಶಪಾಲ್ ಗೆ ರಕ್ಷಣೆಗೆ ಮಹಾಲಿಂಗೇಶ್ವರನ ಮೊರೆ ಹೋದ ಕಾರ್ಯಕರ್ತರು

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಲ್ ಸುವರ್ಣ ಇವರಿಗೆ ರಕ್ಷಣೆ ಕೊಡುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪಲಿಮಾರು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಕಾಪು ವಿಧಾನಸಭಾ ಕ್ಷೇತ್ರದ ವತಿಯಿಂದ ಪ್ರಾರ್ಥನೆಯನ್ನು ಮಾಡಲಾಯಿತು.

 
 
 
 
 
 
 
 
 
 
 

Leave a Reply