ಬೆಂಗಳೂರಿನಲ್ಲಿ ಬಿಜೆಪಿ ಚಿಂತನ ಸಭೆ 

ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್‌ ಕುಮಾರ್‌ ಕಟೀಲ್‌ , ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್.‌ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್.‌ ಯಡಿಯೂರಪ್ಪ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ. ಎಲ್.‌ ಸಂತೋಷ್‌, ರಾಜ್ಯ ಉಸ್ತುವಾರಿಗಳಾದ ಶ್ರೀ ಅರುಣ್‌ ಸಿಂಗ್‌, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಡಿ. ವಿ. ಸದಾನಂದ ಗೌಡ, ಶ್ರೀ ಜಗದೀಶ್‌ ಶೆಟ್ಟರ್‌, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿ. ಟಿ. ರವಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅರುಣ್‌ ಕುಮಾರ್‌, ಸಚಿವರು, ರಾಜ್ಯ ಪದಾಧಿಕಾರಿಗಳು ಮತ್ತು ಪ್ರಮುಖ ನಾಯಕರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply