ಸ್ವಾತಂತ್ರ್ಯ ಅಮ್ರತಮಹೋತ್ಸವ -ಘರ್ ಘರ್ ತಿರಂಗ

ಪ್ರಧಾನಿ ಮೋದೀಜಿಯವರ ಕರೆಯಂತೆ ಸ್ವಾತಂತ್ರ್ಯ ಅಮ್ರತಮಹೋತ್ಸವ ಸಂದರ್ಭದಲ್ಲಿ ಪ್ರತೀ ಮನೆ ಮನೆಯಲ್ಲೂ ರಾಷ್ಟ್ರ ಧ್ವಜ ಹಾರಿಸಬೇಕೆನ್ನುವಂತೆ ಇಂದು ಕಾಪು ಕ್ಷೇತ್ರದ ಗಣ್ಯವ್ಯಕ್ತಿಗಳಾದ ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಆಗಿರುವ ಡಾ. ಪ್ರಶಾಂತ್ ಶೆಟ್ಟಿ ಕಾಪು, ಕಾಪು ಬಿಲ್ಲವ ಮಹಾಮಂಡಲದ ಅಧ್ಯಕ್ಷರಾಗಿರುವ ವಿಕ್ರಂ ಪೂಜಾರಿ ಕಟಪಾಡಿಯ ಖ್ಯಾತ ವೈದ್ಯರಾಗಿರುವ ಶ್ರೀಶ ರಾವ್ ಕೊರಡ್ಕಲ್ ಹಾಗೂ ಉದಯ್ ಕುಮಾರ್ ಶೆಟ್ಟಿ ಇವರುಗಳನ್ನು ಸಂಪರ್ಕಿಸಿ ರಾಷ್ಟ್ರ ಧ್ವಜ ನೀಡಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ, ಅಭಿಯಾನ ಸಂಚಾಲಕರಾದ ಅರುಣ್ ಶೆಟ್ಟಿ ಪಾದೂರು, ಸಂಚಾಲಕರೂ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರೂ ಆದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ್ ಶೆಟ್ಟಿ, ಮಂಡಲ ಮಹಿಳಾಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ, ಜಿಲ್ಲಾ ಮಹಿಳಾಮೋರ್ಚ ಉಪಾಧ್ಯಕ್ಷರಾದ ರಮಾ ಶೆಟ್ಟಿ, ಕಾಪು ಪುರಸಭಾ ಸದಸ್ಯರಾದ ಅನಿಲ್ ಶೆಟ್ಟಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply