ಆದಿಉಡುಪಿ ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ಅಧ್ಯಕ್ಷರಾಗಿ ದಾಮೋದರ ಕಲ್ಮಾಡಿ 

ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರ ರಿ. ಆದಿಉಡುಪಿ ಇದರ 2020-2023ರ ಮೂರು ವರ್ಷದ ಅವಧಿ ಗೆ ಅಧ್ಯಕ್ಷ ರಾಗಿ ದಾಮೋದರ ಕಲ್ಮಾಡಿ ಆಯ್ಕೆ ಗೊಂಡಿದ್ದಾರೆ. ಗೌರವ ಅಧ್ಯಕ್ಷ ಯು ನಾರಾಯಣ
ಉಪಾಧ್ಯಕ್ಷ  ಶೇಖರ್ ಮಾಸ್ಟರ್ ಕಲ್ಮಾಡಿ, ಪ್ರಧಾನ ಕಾರ್ಯದರ್ಶಿ ಯಾಗಿ ಎಮ್ ಮಹೇಶ್ ಕುಮಾರ್. 

ಜತೆ ಕಾರ್ಯದರ್ಶಿ ಶೇಖರ್ ಪೂಜಾರಿ ಕಿದಿಯೂರ್, ಕೋಶಾಧಿಕಾರಿ ಮಹೇಶ್ ಏನ್. ಕಾರ್ಯಕಾರಿ ಸಮಿತಿ ಸದಸ್ಯರಾಗಿ ತೇಜಪ್ಪ ಬಂಗೇರ, ಶಿವರಾಮ ಪೂಜಾರಿ, ಗೋಪಾಲ್ ಕಾರ್ಕಳ, ಆ. ಮಾಧವ, ಬಿ ಸಂಜೀವ ಪೂಜಾರಿ, ಚೆಲುವ ರಾಜ್ ಪೆರಂಪಳ್ಳಿ, ಗಂಗಾಧರ್ ಕಿದಿಯೂರ್, ಜಯಕರ ವಿ ಸುವರ್ಣ, ಸುಲೋಚನಾ ತಿಲಕ್ ಕಾರ್ಕಳ, ಬಿ ಬಿ ಪೂಜಾರಿ, ಲಕ್ಷ್ಮೀಶ ಬಂಗೇರ, ನವೀನ್ ತೋನ್ಸೆ ಆಯ್ಕೆ ಆಗಿದ್ದಾರೆ

 
 
 
 
 
 
 
 
 

Leave a Reply