ಹೌದು ಮಣ್ಣೆತ್ತಿನ ಅಮಾವಾಸ್ಯೆ ಹಿನ್ನೆಲೆ ಮಲೈ ಮಹದೇಶ್ವರ ಬೆಟ್ಟದತ್ತ ಮಹಿಳೆಯರು ಹೊರಟಿದ್ದು, ಕೊಳ್ಳೇಗಾಲದಲ್ಲಿ ಮಹಿಳೆಯರು ನೂಕು ನುಗ್ಗಲಿನಿಂದ ಜಿದ್ದಿಗೆ ಬಿದ್ದು ಬಸ್ ಹತ್ತಲು ಹೋಗಿ ಬಾಗಿಲನ್ನೇ ಮುರಿದು ಹಾಕಿದ್ದಾರೆ.
ಹೌದು ಮಣ್ಣೆತ್ತಿನ ಅಮಾವಾಸ್ಯೆ ಹಿನ್ನೆಲೆ ಮಲೈ ಮಹದೇಶ್ವರ ಬೆಟ್ಟದತ್ತ ಮಹಿಳೆಯರು ಹೊರಟಿದ್ದು, ಕೊಳ್ಳೇಗಾಲದಲ್ಲಿ ಮಹಿಳೆಯರು ನೂಕು ನುಗ್ಗಲಿನಿಂದ ಜಿದ್ದಿಗೆ ಬಿದ್ದು ಬಸ್ ಹತ್ತಲು ಹೋಗಿ ಬಾಗಿಲನ್ನೇ ಮುರಿದು ಹಾಕಿದ್ದಾರೆ.