ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಮತ್ತು ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು ವತಿಯಿಂದ ವಿಶ್ವ ರಂಗಭೂಮಿ ದಿನಾಚರಣೆ

ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಮತ್ತು ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು ವತಿಯಿಂದ ವಿಶ್ವ ರಂಗಭೂಮಿ ದಿನಾಚರಣೆ ಕೆನರಾ ಕಾಲೇಜಿನಲ್ಲಿ ನಡೆಯಿತು. ಹಿರಿಯ ರಂಗನಟಿ ರೋಹಿಣಿ ಜಗರಾಮ್ ರವರನ್ನು ಗೌರವಿಸಲಾಯಿತು. ಹಿರಿಯರಾದ ಲಕ್ಷ್ಮಣ ಕುಮಾರ್ ಮಲ್ಲೂರು, ನಾಟಕ ಅಕಾಡೆಮಿ ಸದಸ್ಯ ಎಮ್.ಕೆ.ಮಠ, ರಂಗಸಂಗಾತಿಯ ನಾಗೇಶ್ ಶೆಟ್ಟಿ ಬಜಾಲ್, ಮೈಮ್ ರಾಮದಾಸ್, ಸುರೇಶ್ ಬಜ್ಪೆ, ಶಶಿರಾಜ್ ಕಾವೂರು, ಚಂದ್ರಶೇಖರ್ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply