ಸೋದೆ,ಶಿರೂರು ಹಾಗು ಭೀಮನಕಟ್ಟೆ ಶ್ರೀಪಾದರುಗಳ ಚಾತುರ್ಮಾಸ ದೀಕ್ಷಾರಂಭ

ಸೋದೆ ಶ್ರೀವಾದಿರಾಜ ಮಠಾಧೀಶರಾದ ಶ್ರೀಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರು , ಭೀಮನಕಟ್ಟೆ ಮಠದ ಶ್ರೀಶ್ರೀ ರಘುವರೇಂದ್ರ ತೀರ್ಥ ಶ್ರೀಪಾದಂಗಳವರು ಹಾಗೂ ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದಂಗಳವರು ತಮ್ಮ ಚಾತುರ್ಮಾಸ್ಯವನ್ನು ಭಾವಿಸಮೀರ ಶ್ರೀವಾದಿರಾಜರ ಪಂಚವೃಂದಾವನ ಸನ್ನಿಧಿಯಿರುವ ಸೋದಾ ಕ್ಷೇತ್ರದಲ್ಲಿ ಜುಲೈ 13 ಆಷಾಢ ಪೂರ್ಣಿಮೆಯಂದು ನೆರವೇರಿಸಿದರು.

 
 
 
 
 
 
 
 
 

Leave a Reply