ಶ್ರೀ ದುರ್ಗಾಆದಿಶಕ್ತಿ ದೇವಸ್ಥಾನಕ್ಕೆ ನವರಾತ್ರಿಯ ಲಲಿತ ಪಂಚಮಿಯಂದು ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶಾಮಲಾ ಕುಂದರ್ ಹಾಗೂ ಶಂಭು ಕುಂದರ್ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದು ಗುರೂಜಿಯವರಿಂದ ಆಶೀರ್ವಾದವನ್ನು ಪಡೆದುಕೊಂಡರು ಈ ಸಂದರ್ಭದಲ್ಲಿ ಗುರೂಜಿಯವರು ಅವರನ್ನು ದೇವಿಯ ಪ್ರಸಾದವನ್ನು ನೀಡಿ ಸನ್ಮಾನಿಸಿದರು.