ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಮಂಜೂರಾದ ತ್ರಿಚಕ್ರ ವಾಹನ : ಶಾಸಕ ರಘುಪತಿ ಭಟ್ ವಿತರಣೆ

ಉಡುಪಿ : ಶೇಕಡ 5 ರ ಅಂಗವಿಕಲರ ಮೀಸಲಾತಿಯಡಿ ಶೇಕಡಾ 75ಕ್ಕೂ ಅಧಿಕ ಅಂಗವಿಕಲತೆಯನ್ನು ಹೊಂದಿರುವ ಮತ್ತು ಕೈ ಸ್ವಾಧೀನವಿರುವ ಮಾನಸಿಕವಾಗಿ ಸ್ವಸ್ಥರಿರುವವರಿಗೆ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಮಂಜೂರಾದ ರೂ. 85,000/- ಮೊತ್ತದ ತ್ರಿಚಕ್ರ ವಾಹನವನ್ನು ಫಲಾನುಭವಿಗಳಾದ ಹೇರೂರು ಗ್ರಾಮದ ನಿವಾಸಿ ದತ್ತಾತ್ರೇಯ ಮಲ್ಯಗೆ ಶಾಸಕ ಕೆ. ರಘುಪತಿ ಭಟ್ ಸೆ.9ರಂದು ಉಡುಪಿ ಶಾಸಕರ ಕಚೇರಿಯಲ್ಲಿ ವಿತರಿಸಿದರು.

ಉಡುಪಿ ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿರತ್ನ ಸುವರ್ಣ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply