ಆತ್ರಾಡಿ ನಿಸರ್ಗ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಕಾಂಚನ್

ಉಡುಪಿ : ಆತ್ರಾಡಿ ನಿಸರ್ಗ ಆಟೋ ಚಾಲಕರ ಮತ್ತು ಮಾಲಕರ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಕಾಂಚನ್ ಬೆಳ್ಳಂಪಳ್ಳಿ ಆಯ್ಕೆಯಾಗಿದ್ದಾರೆ. 

ಗೌರವಾಧ್ಯಕ್ಷರಾಗಿ ಇಸ್ಮಾಯಿಲ್ ಅತ್ರಾಡಿ, ಉಪಾಧ್ಯಕ್ಷರಾಗಿ ಅಬೂಬಕ್ಕರ್ ಅತ್ರಾಡಿ, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಸ್ಮಾಯಿಲ್, ಕೋಶಾಧಿಕಾರಿ ಯಾಗಿ ಶಮೀರ್ ಮದಗ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 
 
 
 
 
 
 
 
 
 
 

Leave a Reply