ಬದನೆ ಬೆಳೆಯಲ್ಲಿ ಸಮಗ್ರ ಕೀಟ ಮತ್ತು ರೋಗ ನಿರ್ವಹಣೆ ಕಾರ್ಯಕ್ರಮ

ಕೊಕ್ಕರ್ಣೆ: ಅಜಾದಿಕ ಅಮೃತಮಹೋತ್ಸವ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಿಗಳ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ಭಾರತೀಯ ಕೃಷಿ ಅನುಸಂದಾನ ಪರಿಷತ್ ನವದೆಹಲಿ,ಐ.ಸಿ.ಎ.ಆರ್.ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರದ 2021-22ನೇ ಸಾಲಿನ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮದಡಿಯಲ್ಲಿ ಬದನೆ ಬೆಳೆಯಲ್ಲಿ ಸಮಗ್ರ ಕೀಟ ಮತ್ತು ರೋಗ ನಿರ್ವಹಣೆ ಕಾರ್ಯಕ್ರಮವು ಪ್ರಗತಿಪರ ಕೃಷಿಕ ಸಾಸ್ತಾವು ದೇವಪ್ಪ ನಾಯ್ಕರ ಮನೆಯ ವಠಾರದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ರೈತರಿಗೆ ಕೆವಿಕೆ ಬ್ರಹ್ಮಾವರ ಇದರ ಹಿರಿಯ ವಿಜ್ಞಾನಿಗಳಾದ ಡಾ.ಧನಂಜಯ್,ಡಾ.ಸಚಿನ್ ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಜೈಕಿಸಾನ್ ಆತ್ಮ ರೈತ ಸಂಘದ ಅಧ್ಯಕ್ಷ ನಾಗರಾಜ ಉಳಿತ್ತಾಯ,ಕಾರ್ಯದರ್ಶಿ ಸುರೇಶ ನಾಯ್ಕ,ರೈತ ಭಾಂಧವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply