ಬಿಜೆಪಿ ಯುವ ಮೋರ್ಚಾ ವತಿಯಿಂದ ರಕ್ತದಾನ ಶಿಬಿರ

ಇಂದು ದಿನಾಂಕ 17.09.2022 ನಮ್ಮ ದೇಶದ ನೆಚ್ಚಿನ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ 72ನೇ ಜನ್ಮದಿನದ ಪ್ರಯುಕ್ತ ಬಿಜೆಪಿ ಯುವ ಮೋರ್ಚಾ ವತಿಯಿಂದ ರಕ್ತ ನಿಧಿ ವಿಭಾಗ ಕೆಎಂಸಿ ಮಣಿಪಾಲ್ ಇವರ ಸಂಯೋಗದ ಜೊತೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮಕ್ಕೆ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಕೆ.ರಘುಪತಿ ಭಟ್ ದೀಪ ಬೆಳಗಿಸಿ ಚಾಲನೆ ನೀಡಿದರುಈ ಸಂದರ್ಭದಲ್ಲಿ ಉಡುಪಿ ನಗರಧ್ಯಕ್ಷರಾದ ಶ್ರೀ ಮಹೇಶ್ ಠಾಕೂರ್, ನಗರ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಅಮೀನ್,ಜಿಲ್ಲಾ ಬಿಜೆಪಿ ವಕ್ತಾರಾದ ಕೆ ರಾಘವೇಂದ್ರ ಕಿಣಿ, ಸಹ ವಕ್ತಾರಾದ ಪ್ರತಾಪ್ ಚಂದ್ರ ಶೆಟ್ಟಿ ಚರ್ಕಡಿ ಜಿಲ್ಲಾ ಮಾಧ್ಯಮ ಸಂಚಾಲಕರಾದ ಶ್ರೀನಿಧಿ ಹೆಗ್ಡೆ,ಸತೀಶ್ ಸಾಲಿಯಾನ್ ಮಣಿಪಾಲ, ಬಿಜೆಪಿ ಯುವ ಮೋರ್ಚಾ ನಗರ ಅಧ್ಯಕ್ಷರಾದ ರೋಷನ್ ಶೆಟ್ಟಿ, ಪ್ರದಾನ ಪ್ರಧಾನ ಕಾರ್ಯದರ್ಶಿಗಳಾದ ಶುಶಾಂತ್ ಪೂಜಾರಿ ಉಪಾಧ್ಯಕ್ಷರಾದ ಯೋಗೇಶ್ ದೇವಾಡಿಗ, ಸಂದೇಶ ಪ್ರಭು ಸದಸ್ಯರಾದ ನಿತಿನ್, ಗಗನ್, ವಿವೇಕ್ ಹಾಗೂ ಯುವ ಕಾರ್ಯಕರ್ತರು ಉಪಸ್ಥಿತರಿದ್ದರು.

 
 
 
 
 
 
 
 
 

Leave a Reply