ಪ್ರಾಕೃತಿಕ ವಿಕೋಪದ ಪರಿಹಾರ ಧನ ಚೆಕ್ ವಿತರಿಸಿದ ಶಾಸಕ ರಘುಪತಿ ಭಟ್

ಉಡುಪಿ: ಪ್ರಾಕೃತಿಕ ವಿಕೋಪದಡಿ ಹಾನಿಗೊಳಗಾದ ಉಡುಪಿ ತಾಲೂಕಿನ ಮೂಡನಿಡಂಬೂರಿನ ಈಶ್ವರ್ ರಾಜ್ ಗೆ ರೂ. 95,100/- ಹಾಗೂ ಮೂಡಬೆಟ್ಟುವಿನ ಚಂದ್ರಯ್ಯ ಆಚಾರ್ಯನಿಗೆ ರೂ. 95,100/- ಮೊತ್ತದ ಚೆಕ್ ಪರಿಹಾರ ಧನದ ಚೆಕ್ಕನ್ನು ಉಡುಪಿ ಶಾಸಕರ ಕಚೇರಿಯಲ್ಲಿ ಫಲಾನುಭವಿಗಳಿಗೆ ಶಾಸಕರು ವಿತರಿಸಿದರು.

 ನಗರಸಭಾ ಸದಸ್ಯ ಶ್ರೀಶ ಕೊಡವೂರು ಹಾಗೂ ಉಡುಪಿ ತಹಶೀಲ್ದಾರ ಪ್ರದೀಪ್ ಕುರ್ಡೆಕರ್, ಗ್ರಾಮ ಲೆಕ್ಕಾಧಿಕಾರಿ ಕಾರ್ತಿಕೇಯ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply