ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕ್ ವತಿಯಿಂದ ಸಹಕಾರ ಶಿಕ್ಷಣ ನಿಧಿಗೆ ದೇಣಿಗೆ

ಉಡುಪಿ ಕೋ-ಆಪರೇ ಟಿವ್ ಟೌನ್ ಬ್ಯಾಂಕಿನ ೨೦೨೨-೨೦೨೩ನೇ ಸಾಲಿನ ಲಾಭಾಂಶದಲ್ಲಿ ಕರ್ನಾಟಕ ಸಹಕಾರ ಕಾಯ್ದೆ ೧೯೫೯ರ ಕಲಂ ೫೭(೨)(ಎ)ರಂತೆ ಸಹಕಾರ ಶಿಕ್ಷಣ ನಿಧಿಯ ಬಗ್ಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಪ್ರತಿನಿಧಿ ಶ್ರೀ ವಿಶ್ವನಾಥ್ ಎನ್. ಅಮೀನ್‌ರವರಿಗೆ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಎಚ್. ಜಯಪ್ರಕಾಶ್ ಕೆದ್ಲಾಯರವರು ಚೆಕ್ಕನ್ನು ಹಸ್ತಾಂತರಿಸಿದರು.

ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ಪಿ. ರಾಘವೇಂದ್ರ ಭಟ್,
ನಿರ್ದೇಶಕರಾದ ಶ್ರೀ ಪಿ.ಎನ್. ರವೀಂದ್ರ ರಾವ್, ಶ್ರೀ ಜಗನ್ನಾಥ್ ಜಿ., ಶ್ರೀ ಜಯಪ್ರಕಾಶ್
ಭಂಡಾರಿ, ಶ್ರೀ ದೇವದಾಸ್, ಶ್ರೀ ಭಾಸ್ಕರ್ ರಾವ್ ಕಿದಿಯೂರು, ಶ್ರೀ ಎನ್.
ಸೂರ್ಯಪ್ರಕಾಶ್ ರಾವ್, ಶ್ರೀ ಎನ್. ಪ್ರಹ್ಲಾದ್ ಬಲ್ಲಾಳ್, ಶ್ರೀಮತಿ ಮನೋರಮಾ
ಎಸ್., ಶ್ರೀಮತಿ ರೂಪಾ ಮೋಹನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಪಿ.
ವಿಷ್ಣುಮೂರ್ತಿ ಆಚಾರ್ಯ ಮತ್ತು ಮುಖ್ಯ ಸಲಹೆಗಾರರಾದ ಶ್ರೀ ಎಸ್.
ಕುಮಾರಸ್ವಾಮಿ ಉಡುಪ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply