ಶಿರೂರಿನಲ್ಲಿ ಡಿ.ಸಿ ಗ್ರಾ,ಮ ವಾಸ್ತವ್ಯ

ಉಡುಪಿ, ಅಕ್ಟೋಬರ್ 12 (ಕವಾ):ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿಗಳು ಅಕ್ಟೋಬರ್ 15 ರಂದು ಬೆಳಗ್ಗೆ 11 ಗಂಟೆಗೆ ಉಡುಪಿ ತಾಲೂಕು ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿರೂರು ಗ್ರಾಮದ
ಕಲ್ಲಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ನಡೆಸಲಿದ್ದು, ಶಿರೂರು ಗ್ರಾಮದ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮ ಕರಣಿಕರ ಕಚೇರಿಯಲ್ಲಿ ನೀಡಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply