ಸುದ್ದಿಕರಾವಳಿ ಉಡುಪಿ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ನೇಮಕ By Janardhan Kodavoor/Team karavalixpress, - July 13, 2023 ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಉಡುಪಿಯ ನೂತನ ಜಿಲ್ಲಾಧಿಕಾರಿಯಾಗಿ ತುಮಕೂರು ಜಿಲ್ಲಾ ಪಂಚಾಯತ್ ಸಿ.ಇ.ಓ ವಿದ್ಯಾಕುಮಾರಿ ಅವರು ಸರ್ಕಾರದಿಂದ ನಿಯೋಜಿತರಾಗಿದ್ದಾರೆ.