ಮದುವೆ ಸಮಾರಂಭ​ಗಳಲ್ಲಿ 200ಕ್ಕಿಂತ ಹೆಚ್ಚು ಜನ ​ಸೇರಿದರೆ ಕ್ರಿಮಿನಲ್ ಮೊಕದ್ದಮೆ – ​ಉಡುಪಿ​ ​ಜಿಲ್ಲಾಧಿಕಾರಿ ಜಿ ಜಗದೀಶ್ ಎಚ್ಚರಿಕೆ

ಜಿಲ್ಲೆಯಲ್ಲಿ ಈಗಾಗಲೇ ಜನರ ಸಹಕಾರ ಮತ್ತು ಅಧಿಕಾರಿಗಳ ಶ್ರಮದಿಂದ ಕೋವಿಡ್ ನಿಯಂತ್ರಣಕ್ಕೆ ಬರುತ್ತಿದೆ.​ ಮದುವೆ ಹಾಗೂ ಇತರ ಕಾರ್ಯಕ್ರಮಗಳಿಗೆ ಪರವಾನಿಗೆ ನೀಡುವಾಗ ಸಂಬಂಧಪಟ್ಟ ಅಧಿಕಾರಿಗಳು ಸರಕಾರದ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ದ ಗಮನವಿಡಲು ಸೂಚಿಸಲಾಗಿದೆ. ಮಾರ್ಗಸೂಚಿ ಉಲ್ಲಂಘನೆ ಬಗ್ಗೆ ನಿರ್ಲಕ್ಷ್ಯ ವಹಿಸುವ ಅಧಿಕಾರಿಯ ವಿರುದ್ದ ಕೂಡ ಕ್ರಮ ಕೈಗೊಳ್ಳಲಾಗುವುದು​​.
 
 
 
 
 
 
 
 
 

Leave a Reply