ಸುದ್ದಿಕರಾವಳಿ ಜಿಲ್ಲಾಧಿಕಾರಿ ಜಿ. ಜಗದೀಶ್ ರವರಿಂದ ಸಾರ್ವಜನಿಕರಿಗೆ ಮಾಹಿತಿ By Janardhan Kodavoor/Team karavalixpress, - September 20, 2020 ಉಡುಪಿ ಜಿಲ್ಲೆಯಾದ್ಯಂತ ಎಡೆ ಬಿಡದೆ ಸುರಿಯುತ್ತಿರುವ ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್ ಸಾರ್ವಜನಿಕರಿಗೆ ಮಾಹಿತಿ ನೀಡಿದರು