ಸುದ್ದಿಕರಾವಳಿ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕ ಪ್ರೊ. ಕೃಷ್ಣಮೂರ್ತಿ ನಿಧನ By Janardhan Kodavoor/Team karavalixpress, - June 11, 2021 ಉಡುಪಿ: ಪೂರ್ಣಪ್ರಜ್ಞ ಕಾಲೇಜಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಪ್ರೊ. ಕೃಷ್ಣಮೂರ್ತಿ (66) ಗುರುವಾರ ಶಿರ್ವದ ಮನೆಯಲ್ಲಿ ನಿಧನರಾದರು. ಇಂಗ್ಲಿಷ್, ಕನ್ನಡ, ಸಂಸ್ಕೃತ ಹೀಗೆ ಬಹುಭಾಷಾ ಪಂಡಿತರಾಗಿದ್ದ ಇವರು ಸಾಹಿತ್ಯದ ಬಗ್ಗೆ ಅಪಾರ ಆಸಕ್ತಿಯನ್ನು ಉಳ್ಳವರಾಗಿದ್ದರು.