ಶ್ರೀಕೃಷ್ಣಮಠಕ್ಕೆ ಮಾಜಿ ಉಪಮುಖ್ಯಮಂತ್ರಿ  ಕೆ ಎಸ್ ಈಶ್ವರಪ್ಪ ಭೇಟಿ

ಶ್ರೀಕೃಷ್ಣಮಠಕ್ಕೆ ಮಾಜಿ ಉಪಮುಖ್ಯಮಂತ್ರಿ  ಕೆ ಎಸ್ ಈಶ್ವರಪ್ಪನವರು
ಆಗಮಿಸಿ ಕೃಷ್ಣದೇವರ ದರ್ಶನ ಮಾಡಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಇವರಿಂದ ಪ್ರಸಾದ ಸ್ವೀಕರಿಸಿದರು.ಈ ಸಂದರ್ಭದಲ್ಲಿ ವಿಜಯ ಯಾತ್ರೆ ಸಂಚಾಲಕ  ದತ್ತಾತ್ರೇಯ,  ರಾಘವೇಂದ್ರ ಕಿಣಿ ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಮೊದಲಾದವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply