ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಮೊದಲ ಬಾರಿ ಉಡುಪಿ ಜಿಲ್ಲೆಗೆ ಬಂದಿಳಿದ ಪತ್ರಕರ್ತ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರುರವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಮದನಗೌಡರ್ ಏಷ್ಯನ್ ಪತ್ರಕರ್ತರ ಸಂಘಟನೆ ಪ್ರತಿನಿಧಿ ಹಾಗೂ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ,ಪ್ರಧಾನ ಕಾರ್ಯದರ್ಶಿ, ನಝೀರ್ ಪೊಲ್ಯ,ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಜಿ.ಆರ್.ಎಂ ರಾಘವೇಂದ್ರ ನಾಯಕ್,ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ ಉಪಸ್ಥಿತರಿದ್ದರು.