ಜಾನಪದ ಕಲೆ ಸಾಹಿತ್ಯವನ್ನು ಉಳಿಸಿ ಬೆಳೆಸ ಬೇಕಾಗಿದೆ -ಡಾ.ಗಣೇಶ್ ಗಂಗೊಳ್ಳಿ

ದಿನಾಂಕ: 28/062023 ರಂದು ಕಾಪು ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜು ಪಲಿಮಾರು ಇಲ್ಲಿ ಕನ್ನಡ ಜಾನಪದ ಸಾಹಿತ್ಯ ಮತ್ತು ಜಾನಪದ ಹಾಡುಗಳ ಕುರಿತು ಖ್ಯಾತ ಜಾನಪದ ಗಾಯಕ ಹಾಗೂ ಕನ್ನಡ ಜಾನಪದ ಪರಿಷತ್ ಇದರ ಉಡುಪಿ ಜಿಲ್ಲಾ ಕಾರ್ಯಾಧ್ಯಕ್ಷರಾದ ಡಾ.ಗಣೇಶ್ ಗಂಗೊಳ್ಳಿ ಅವರು, ಕಾಲೇಜಿನ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು… ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಗ್ರೆಟ್ಟಾ ಮೊರಾಸ್ ವಹಿಸಿ ಸ್ವಾಗತಿಸಿದರು, ಕನ್ನಡ ಉಪನ್ಯಾಸಕರಾದ ಶ್ರೀಮತಿ ಜ್ಯೋತಿ ಧನ್ಯವಾದವಿತ್ತರು … ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ವಿಜಯಲಕ್ಷ್ಮಿ ಪವಿತ್ರ ಸುಶ್ಮಿತಾ ಹಾಗೂ ಚೈತ್ರ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply