ಘನ ತ್ಯಾಜ್ಯ ವಿಲೇವಾರಿ ಕಾರ್ಯ ಯೋಜನೆ ಕುರಿತು ಸಭೆ

ಉಡುಪಿ : ಕಡೆಕಾರ್, ಕಲ್ಯಾಣಪುರ, ಕೆಮ್ಮಣ್ಣು, ಅಂಬಲಪಾಡಿ, ಬಡಾನಿಡಿಯೂರು ಗ್ರಾಮದ ಘನ ತ್ಯಾಜ್ಯ ವಿಲೇವಾರಿಯ ಕಾರ್ಯ ಯೋಜನೆಯ ಕುರಿತು ಉಡುಪಿ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಅ.1ರಂದು ನಡೆದ ಸಭೆಯಲ್ಲಿ ಶಾಸಕ ಕೆ ರಘುಪತಿ ಭಟ್ ಭಾಗವಹಿಸಿ ಘನ ತ್ಯಾಜ್ಯ ಕಾರ್ಯ ಯೋಜನೆಯ ಬಗ್ಗೆ ಚರ್ಚಿಸಿದರು.

ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನವೀನ್ ಭಟ್ ವೈ, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ ರಾವ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply