ಉಡುಪಿ : ರಥಬೀದಿಯಲ್ಲಿ ಗುರ್ಜಿ ಮುಹೂರ್ತ

ಉಡುಪಿ : ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಶ್ರೀಕೃಷ್ಣ ಲೀಲೋತ್ಸವದ ಮೊಸರು ಕುಡಿಕೆಯ ಸಲುವಾಗಿ ರಥಬೀದಿಯಲ್ಲಿ ಗುರ್ಜಿ ಮುಹೂರ್ತ ನಡೆಯಿತು.

ಮಠದ ವ್ಯವಸ್ಥಾಪಕ ಗೋವಿಂದರಾಜ್, ಶ್ರೀ ಕೃಷ್ಣ ಸೇವಾ ಬಳಗದ ವೈ.ರಾಮಚಂದ್ರ ರಾವ್,ಪ್ರದೀಪ್ ರಾವ್, ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್ ಮೊದಲಾದವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply