ಶ್ರೀ ಕೃಷ್ಣಮಠಕ್ಕೆ ಕೂಡಲಸಂಗಮದ ಶ್ರೀಬಸವ ಜಯಮೃತ್ಯುಂಜಯ ಸ್ವಾಮೀಜಿ ಭೇಟಿ

ಉಡುಪಿ : ಶ್ರೀ ಕೃಷ್ಣಮಠಕ್ಕೆ ಕೂಡಲಸಂಗಮದ ಶ್ರೀಬಸವ ಜಯಮೃತ್ಯುಂಜಯ ಸ್ವಾಮೀಜಿಯವರು ಭೇಟಿ ನೀಡಿ ದೇವರ ದರ್ಶನ ಪಡೆದರು.

ನಂತರ ಪರ್ಯಾಯ ಪೀಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಶ್ರೀಕೃಷ್ಣ ಪ್ರಸಾದ ನೀಡಿ ಅವರನ್ನು ಗೌರವಿಸಿದರು.

 
 
 
 
 
 
 
 
 
 
 

Leave a Reply