ಉಡುಪಿ ಜಿಲ್ಲೆಯ ಸಾಯಿಬ್ರಕಟ್ಟೆ ಸಮೀಪದ ಪಡುಮುಂಡು ಗರಿಕೆಮಠ ಹಾಗೂ ಅಚ್ಲಾಡಿಗೆ ಸಂಪರ್ಕಿಸುವ ಕಿರು ಸೇತುವೆ ಸಂಪೂರ್ಣವಾಗಿ ಹದೆಗೆಟ್ಟಿದ್ದು ಕಿರು ಸೇತುವೆಗೆ ಯಾವುದೇ ತಡೆಗೋಡೆ ಇಲ್ಲದೆ ಅಪಾಯದ ಸ್ಥಿತಿಯಲ್ಲಿದೆ. ಸಂಬಂಧ ಪಟ್ಟವರು ಇನ್ನಾದರೂ ಗಮನ ಹರಿಸುವರೇ
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.