ಸುದ್ದಿಕರಾವಳಿ ಕೋಟ ಶ್ರೀನಿವಾಸ ಪೂಜಾರಿಗೆ ಪವನ್ ಕುಮಾರ್ ಶಿರ್ವ ಅಭಿನಂದನೆ By Janardhan Kodavoor/Team karavalixpress, - August 10, 2021 ಉಡುಪಿ: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗದ ಸಚಿವರಾಗಿ ಆಯ್ಕೆಯಾದ ಕೋಟ ಶ್ರೀನಿವಾಸ್ ಪೂಜಾರಿಗೆ ಸಮಾಜ ಸೇವಕ ಪವನ್ ಕುಮಾರ್ ಶಿರ್ವ ಗೃಹ ಕಛೇರಿಯಲ್ಲಿ ಭೇಟಿ ಮಾಡಿ ಅಭಿನಂದಿಸಿದರು.