ಶ್ರೀಕೃಷ್ಣಮಠದಲ್ಲಿ ಶಂಖ ಊದುವ ಸ್ಪರ್ಧೆ

ಶ್ರೀಕೃಷ್ಣಮಠದಲ್ಲಿ,ಪರ್ಯಾಯ ಶ್ರೀಕೃಷ್ಣಾಪುರ ಮಠ,ಶ್ರೀಕೃಷ್ಣಮಠದ ವತಿಯಿಂದ,ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಡೆಯುತ್ತಿರುವ ಸ್ಪರ್ಧೆಗಳಲ್ಲಿ, ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಶಂಖ ಊದುವ ಸ್ಪರ್ಧೆ ನಡೆಯಿತು.

 
 
 
 
 
 
 
 
 
 
 

Leave a Reply