ಸುದ್ದಿಕರಾವಳಿ ಶ್ರೀಕೃಷ್ಣ ಮಠಕ್ಕೆ ಸಚಿವ ಸರ್ಬಾನಂದ ಸೋನೋವಾಲ್ ಭೇಟಿ By Janardhan Kodavoor/Team karavalixpress, - August 31, 2022 ವಿವಿಧ ಕಾರ್ಯಕ್ರಮಗಳ ನಿಮಿತ್ತ ಉಡುಪಿ ಜಿಲ್ಲೆಗೆ ಆಗಮಿಸಿದ ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗ ಹಾಗೂ ಆಯುಷ್ ಸಚಿವರಾದ ಸರ್ಬಾನಂದ ಸೋನೋವಾಲ್ ಅವರೊಂದಿಗೆ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಇಂದು ದಿನಾಂಕ 31-08-2022 ರಂದು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದರು.