ಶ್ರೀಕೃಷ್ಣ ಮಠಕ್ಕೆ ಸಚಿವ ಸರ್ಬಾನಂದ ಸೋನೋವಾಲ್ ಭೇಟಿ

ವಿವಿಧ ಕಾರ್ಯಕ್ರಮಗಳ ನಿಮಿತ್ತ ಉಡುಪಿ ಜಿಲ್ಲೆಗೆ ಆಗಮಿಸಿದ ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗ ಹಾಗೂ ಆಯುಷ್ ಸಚಿವರಾದ ಸರ್ಬಾನಂದ ಸೋನೋವಾಲ್ ಅವರೊಂದಿಗೆ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಇಂದು ದಿನಾಂಕ 31-08-2022 ರಂದು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದರು.

 
 
 
 
 
 
 
 
 
 
 

Leave a Reply