ಶ್ರೀ ಕೃಷ್ಣಮಠದಲ್ಲಿ “ಸ್ಯಮಂತಕೋಪಾಖ್ಯಾನ” ಎಂಬ ಪ್ರಸಂಗದ ಹರಿಕಥೆ

ಶ್ರೀಕೃಷ್ಣಮಠದ ಮಧ್ವಮಂಟಪದಲ್ಲಿ,ಶ್ರೀಕೃಷ್ಣಮಠ,ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ,ಶ್ರೀ ಹಂಡೆದಾಸ ಪ್ರತಿಷ್ಠಾನ(ರಿ) ಕಾರ್ಕಳ ಇವರ ವತಿಯಿಂದ,ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ,ಶ್ರೀಹಂಡೆದಾಸ ಪ್ರತಿಷ್ಠಾನದ ಅಧ್ಯಕ್ಷೆ ಶ್ರೀಮತಿ ರುಕ್ಮಿಣಿ ಹಂಡೆ ಇವರು “ಸ್ಯಮಂತಕೋಪಾಖ್ಯಾನ” ಎಂಬ ಪ್ರಸಂಗದ ಹರಿಕಥೆಯನ್ನು ನಡೆಸಿದರು.

 
 
 
 
 
 
 
 
 
 
 

Leave a Reply