ಶ್ರೀಕೃಷ್ಣಮಠಕ್ಕೆ ಡಾ.ಶಂಕರ್ ಬಾಲಚಂದ್ರನ್ (ಐ.ಎಫ್.ಎಸ್)ರವರು ಭೇಟಿ

ಶ್ರೀಕೃಷ್ಣಮಠಕ್ಕೆ,ಅಮೇರಿಕಾದ ಸುರಿನಾಮೆಯಲ್ಲಿ ಭಾರತದ ರಾಯಭಾರಿಯಾಗಿರುವ ಡಾ.ಶಂಕರ್ ಬಾಲಚಂದ್ರನ್ (ಐ.ಎಫ್.ಎಸ್)ರವರು ಆಗಮಿಸಿ ದೇವರ ದರ್ಶನ ಪಡೆದು, ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಮಠದ ದಿವಾನರಾದ ವರದರಾಜ ಭಟ್ ಮತ್ತು ವ್ರಜನಾಥ ಆಚಾರ್ಯರವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply