ಮಧ್ವಮಂಟಪದಲ್ಲಿ 8 ದಿನಗಳ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ

ಶ್ರೀಕೃಷ್ಣಮಠದ ಮಧ್ವಮಂಟಪದಲ್ಲಿ,ಶ್ರೀಕೃಷ್ಣಮಠ,ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ,ಶ್ರೀ ಹಂಡೆದಾಸ ಪ್ರತಿಷ್ಠಾನ(ರಿ) ಕಾರ್ಕಳ ಇವರು ಆಯೋಜಿಸಿರುವ 8 ದಿನಗಳ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ, ಸಂಗೀತ ವಿದ್ವಾನ್ ಮಧೂರು ಬಾಲಸುಬ್ರಹ್ಮಣ್ಯಂ,ಉಡುಪಿ ಇವರಿಂದ ‘ಶಾಸ್ತ್ರೀಯ ಸಂಗೀತ’ ನಡೆಯಿತು.ಮೃದಂಗಲ್ಲಿ ಬಾಲಚಂದ್ರ ಭಾಗವತ್ ಹಾಗೂ ವೊಯೊಲಿನ್ ನಲ್ಲಿ ನರೇಂದ್ರ,ಬೆಂಗಳೂರು ಇವರು ಸಹಕರಿಸಿದರು.

 
 
 
 
 
 
 
 
 
 
 

Leave a Reply