ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಡೆಯುತ್ತಿರುವ ಸ್ಪರ್ಧೆಗಳು ವಿದ್ಯುಕ್ತವಾಗಿ ಪ್ರಾರಂಭ

ಶ್ರೀಕೃಷ್ಣಮಠದಲ್ಲಿ,ಪರ್ಯಾಯ ಶ್ರೀಕೃಷ್ಣಾಪುರ ಮಠ,ಶ್ರೀಕೃಷ್ಣಮಠದ ವತಿಯಿಂದ,ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಡೆಯುತ್ತಿರುವ ಸ್ಪರ್ಧೆಗಳು ಇಂದು ವಿದ್ಯುಕ್ತವಾಗಿ,ರಂಗೋಲಿ ಸ್ಪರ್ಧೆ,ಚಿತ್ರಕಲಾ ಸ್ಪರ್ಧೆ,ರಸಪ್ರಶ್ನೆ ಸ್ಪರ್ಧೆಗಳೊಂದಿಗೆ ಪ್ರಾರಂಭಗೊಂಡಿತು.

 

ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್,ಗೋಪಾಲಕೃಷ್ಣ ಉಪಾಧ್ಯಾಯ,ಕಾರ್ಯಕ್ರಮದ ಸಂಚಾಲಕರಾದ ವಿಷ್ಣುಪ್ರಸಾದ್ ಪಾಡಿಗಾರ್ ಹಾಗೂ ಕಾರ್ಯಕ್ರಮದ ಸಂಯೋಜಕರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply