ಉಡುಪಿ ರಥಬೀದಿಯ ರಿಕ್ಷಾ ಚಾಲಕ, ಮಾಲಕರ ಸಂಘದ ವತಿಯಿಂದ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ಧ್ವಜಾರೋಹಣ ನೆರವೇರಿಸಿದರು.
ಸಮಾರಂಭದಲ್ಲಿ ಶೀರೂರು ಮಠದ ದಿವಾನರಾದ ವಿದ್ವಾನ್ ಉದಯಕುಮಾರ ಸರಳತ್ತಾಯರು ಹಾಗೂ ಸಂಘದ ಅಧ್ಯಕ್ಷರು,ಸದಸ್ಯರು ಉಪಸ್ಥಿತರಿದ್ದರು.