ಸುದ್ದಿಕರಾವಳಿ ಮಹಾರಾಷ್ಟ್ರ ಉಪಮುಖ್ಯಮಂತ್ರಿಯಿಂದ ಕೋಟಿ ಗೀತಾ ಲೇಖನ ಯಜ್ಞ ದೀಕ್ಷೆ By Janardhan Kodavoor/Team karavalixpress, - March 14, 2024 ಶ್ರೀ ಪುತ್ತಿಗೆ ಶ್ರೀಗಳ ವಿಶ್ವ ಗೀತಾ ಪರ್ಯಾಯದ ಪವಿತ್ರ ಯೋಜನೆಯಾದ ಕೋಟಿ ಗೀತಾ ಲೇಖನ ಯಜ್ಞದಿಂದ ಪ್ರಭಾವಿತರಾಗಿ ದೀಕ್ಷೆ ಪಡೆದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಗಳೂ ಹಾಲಿ ಉಪಮುಖ್ಯಮಂತ್ರಿಗಳೂ ಆದ ಶ್ರೀ ದೇವೇಂದ್ರ ಫಡ್ನವೀಸ್ ಶ್ರೀ ಕೃಷ್ಣ ಮಠಕ್ಕೆ ಆಗಮನ.