ಕಾರ್ಕಳ : ಕೋವಿಡ್ ನಿಂದ ಮೃತ ವ್ಯಕ್ತಿಗಳ ಪರಿಹಾರ ವಿತರಣೆ

ಕಾರ್ಕಳ : ಕೋವಿಡ್ ನಿಂದ ಮೃತಪಟ್ಟ ಕಾರ್ಕಳ ಹೆಬ್ರಿ ತಾಲೂಕುಗಳ 38 ಮಂದಿ ಬಿಪಿಎಲ್ ಪಡಿತರ ಹಿನ್ನಲೆಯ 38 ಮೃತ ವ್ಯಕ್ತಿಗಳ ವಾರಸುದಾರರಿಗೆ ತಲಾ 1 ಲಕ್ಷ ರೂ. ಪರಿಹಾರ ಚೆಕ್ ನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ.ಸುನಿಲ್ ಕುಮಾರ್ ಇಂದು ಕಾರ್ಕಳದಲ್ಲಿ ವಿತರಿಸಿದರು. 

ತಹಶೀಲ್ದಾರ್ ಪುರಂದರ ಕೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ಗುರುದತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರವಿಚಂದ್ರ ನಿರ್ವಹಿಸಿದರು. ಚೆಕ್ ಸ್ವೀಕ್ರತರು,ಅಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply