ಉಡುಪಿ: ಮಣಿಪಾಲ ಸರಳಬೆಟ್ಟು ನಿವಾಸಿ ಸಾಮಾಜಿಕ ಕಾರ್ಯಕರ್ತ, ಆರ್ ಎಸ್ ಎಸ್ ಮುಖಂಡ,ಧಾರ್ಮಿಕ ಚಿಂತಕ,ಉದ್ಯಮಿ ಲಕ್ಷಣ್ ಶೆಟ್ಟಿಗಾರ್ (59) ಅಸೌಖ್ಯದಿಂದ ತಮ್ಮ ಸ್ವಗ್ರಹದಲ್ಲಿ ಸೋಮವಾರ ನಿಧನರಾದರು,ಪತ್ನಿ , ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಹಲವು ವರ್ಷಗಳ ಕಾಲ ಧಾರ್ಮಿಕ,ಸಾಮಾಜಿಕ,ವಿವಿಧ ಕಾರ್ಯದಲ್ಲಿ ತೊಡಗಿಸಿಕೊಂಡು ಜನಪ್ರಿಯರಾಗಿದ್ದರು,ಬಿ ಜೆ ಪಿ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದಾರೆ.ಇವರ ನಿಧನಕ್ಕೆ ಬಿಜೆಪಿ ನಗರ ಅಧ್ಯಕ್ಷ ಮಹೇಶ್ ಠಾಕೂರ್,ಜಿಲ್ಲಾ ಅಧ್ಯಕ್ಷ ಸುರೇಶ ನಾಯಕ್,ಉಡುಪಿ ನಗರ ಸಭಾಧ್ಯಕ್ಷೆ ಸುಮಿತ್ರಾ ನಾಯಕ್ ಸಂತಾಪ ಸೂಚಿದ್ದಾರೆ.