ಗ್ರಾಮಾಂತರ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ

ಉಡುಪಿ : ಗ್ರಾಮಾಂತರ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಬ್ರಹ್ಮಾವರ ಬಿಜೆಪಿ ಕಚೇರಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು. ನಂತರ ಬ್ರಹ್ಮಾವರ ಪೊಲೀಸ್ ಠಾಣೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಣವ್ ಆಸ್ಪತ್ರೆ, ಕೆಇಬಿ ಕೇಂದ್ರದಲ್ಲಿ ರಕ್ಷೆ ಕಟ್ಟಲಾಯಿತು.

ಉಡುಪಿ ಗ್ರಾಮಾಂತರ ಅಧ್ಯಕ್ಷೆ ವೀಣಾ ವಿ. ನಾಯ್ಕ್, ಪ್ರಧಾನ ಕಾರ್ಯದರ್ಶಿ ಸಚಿನ್ ಪೂಜಾರಿ, ಜಿಲ್ಲಾ ಉಪಾಧ್ಯಕ್ಷರಾದ ಬೈಕಾಡಿ ಸುಪ್ರಸಾದ ಶೆಟ್ಟಿ, ಮಹಿಳಾ ಮೋರ್ಚಾದ ಅಧ್ಯಕ್ಷೆ ವಸಂತಿ ಎಸ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಶೋಭಾ ಪೂಜಾರಿ, ಪಕ್ಷದ ಪ್ರಮುಖರಾದ ಬಿರ್ತಿ ರಾಜೇಶ್ ಶೆಟ್ಟಿ, ಸುಧೀರ್ ಕುಮಾರ್ ಶೆಟ್ಟಿ, ರಾಜು ಪೂಜಾರಿ, ರಘುಪತಿ ಬ್ರಹ್ಮಾವರ,ಉದಯ ಪೂಜಾರಿ, ಮೀರಾ ಸದಾನಂದ ಪೂಜಾರಿ, ಲಕ್ಷ್ಮೀ, ಸುನೀತಾ ಡಿಸೋಜ, ರಘುರಾಮ ಶೆಟ್ಟಿ, ಮಹಿಳಾ ಮೋರ್ಚಾದ ಸದಸ್ಯರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಮುಂತಾದವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply