ಈಜಲು ಹೋಗಿ ಸಮುದ್ರ ಪಾಲಾಗುತ್ತಿದ್ದ ಇಬ್ಬರನ್ನು ರಕ್ಷಿಸಿದ ಘಟನೆ ಮಲ್ಪೆ ಬೀಚ್ನಲ್ಲಿ ನಡೆದಿದೆ.
ಸಕಲೇಶಪುರದ ಅವಿನಾಶ್, ಮತ್ತು ಸಾಗರ್ ರಕ್ಷಣೆಗೊಳಗಾದವರು. ಸಮುದ್ರದಲ್ಲಿ ಈಜಾಡುತ್ತಿದ್ದಾಗ ಅಲೆಗಳ ಅಬ್ಬರಕ್ಕೆ ಕೊಚ್ಚಿಕೊಂಡು ಹೋಗಿ ಮುಳುಗುತ್ತಿದ್ದ ವೇಳೆ ಇಬ್ಬರನ್ನೂ ಮಲ್ಪೆ ಬೀಚ್ನ ಜೀವ ರಕ್ಷಕ ತಂಡದವರು ರಕ್ಷಿಸಿದ್ದಾರೆ.