ಮೀನುಗಾರರ ಆರೋಗ್ಯ ತಪಾಸಣೆ ಮತ್ತು ಮಾಹಿತಿ ಶಿಬಿರ – ಶಾಸಕ ರಘುಪತಿ ಭಟ್ ಭಾಗಿ

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ ಜಿಲ್ಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲೆ, ಜಿಲ್ಲಾ ಸರ್ವೇಕ್ಷಣಾ ಘಟಕ (ಎನ್.ಟಿ.ಸಿ.ಪಿ ವಿಭಾಗ) ಉಡುಪಿ ಜಿಲ್ಲೆ, ಸಮುದಾಯ ಆರೋಗ್ಯ ವಿಭಾಗ ಮಣಿಪಾಲ, ಉಡುಪಿ ಜಿಲ್ಲೆ, ಮೀನುಗಾರಿಕೆ ಇಲಾಖೆ ಮತ್ತು ಮೀನುಗಾರರ ಸಂಘ, ಮಲ್ಪೆ, ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಮೀನುಗಾರರ ಸಂಘದ ಸಮುದಾಯ ಭವನ ಮಲ್ಪೆಯಲ್ಲಿ ಆಯೋಜಿಸಲಾದ “ಮೀನುಗಾರರ ಆರೋಗ್ಯ ತಪಾಸಣೆ ಮತ್ತು ಮಾಹಿತಿ ಶಿಬಿರ” ಕಾರ್ಯಕ್ರಮದಲ್ಲಿ ಶಾಸಕ ಕೆ. ರಘುಪತಿ ಭಟ್ ಭಾಗವಹಿಸಿದರು.

ಮಲ್ಪೆ ಮೀನುಗಾರರ ಸಂಘದ ಪದಾಧಿಕಾರಿಗಳು, ಸಂಬಂಧಪಟ್ಟ ಆರೋಗ್ಯ ಇಲಾಖೆಯ ಅಧಿಕಾರಿಗಳು, ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply