ಮಂಗಳೂರು : ರಸ್ತೆ ಕಾಂಕ್ರೀಟಿಕರಣಕ್ಕೆ ಶಾಸಕ ಡಾ.ವೈ ಭರತ್ ಶೆಟ್ಟಿ ಗುದ್ದಲಿಪೂಜೆ

ಮಂಗಳೂರು : 38 ಲಕ್ಷ ರೂಪಾಯಿ ವೆಚ್ಚದಲ್ಲಿ ಮಂಗಳೂರು ‌ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಂಜತ್ತಬೈಲ್ ದಕ್ಷಿಣ ವಾರ್ಡ್ 15 ರಲ್ಲಿ ಕಾವೂರು‌ – ಕುಂಟಿಕಾನ ರಸ್ತೆಯ ಫುಟ್ ಪಾತ್ ನಿರ್ಮಾಣ ಹಾಗೂ ಶಾಂತಿನಗರ ಮುಖ್ಯ ರಸ್ತೆಯಿಂದ ಶ್ರೀದೇವಿ ಕೃಪಾ ಮನೆಯ ತನಕ ರಸ್ತೆ ಕಾಂಕ್ರೀಟಿಕರಣಕ್ಕೆ ಶಾಸಕ ಡಾ.ವೈ ಭರತ್ ಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.

ಉಪಮೇಯರ್ ಸುಮಂಗಳಾ ರಾವ್, ಪಕ್ಷದ ಮುಖಂಡರು, ಗಣ್ಯರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply