ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ

ಉಡುಪಿ : ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಇಂದು 72 ನೇ ವರ್ಷದ ಗಣರಾಜ್ಯೋತ್ಸವದ ಪ್ರಯುಕ್ತ ಪ್ರಾಧಿಕಾರದ ಅಧ್ಯಕ್ಷ ಕೆ ರಾಘವೇಂದ್ರ ಕಿಣಿ ಧ್ವಜಾರೋಹಣ ಮಾಡಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಕಿಶೋರ್ ಕುಮಾರ್ ಕರಂಬಳ್ಳಿ ,ದಿನಕರ್ ಪೂಜಾರಿ ಕುಂಜಿಬೆಟ್ಟು , ಶ್ರೀಮತಿ ಸುಮ ನಾಯ್ಕ, ಉಡುಪಿ ನಗರ ಯೋಜನಾ ಪ್ರಾಧಿಕಾರದ ಸದಸ್ಯರ ಜಿತೇಶ್, ನಯೀಮಾ ಸಯೀದ್, ಹೇಮಂತ್, ಕಚೇರಿ ಮ್ಯಾನೇಜರ್ ಮೋಹಿನಿ ,ಪುಷ್ಪಲತಾ ಜ್ಯೋತಿ ,ಪ್ರಸಾದ್ ಮತ್ತು ಇನ್ನಿತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

 
 
 
 
 
 
 
 
 
 
 

Leave a Reply